ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಗತಿಪರ ಕೃಷಿಕ ಪಿ. ರಾಮಚಂದ್ರ ಭಟ್ ದೇವಸ್ಯ, ಪರಿಸರ ಕಾಳಜಿ ಬಗ್ಗೆ ಮಾತನಾಡಿದರು. ಕ್ಲಬ್ ನ ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಯಸ್., ಪೂರ್ವಾಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ, ರವೀಂದ್ರ ಗೌಡ ಎಂ., ಎ. ಕೆ. ಮಣಿಯಾಣಿ, ಸದಸ್ಯರುಗಳಾದ ಮೋನಪ್ಪ ತಂಬಿನಮಕ್ಕಿ, ಐತಪ್ಪಗೌಡ ಕಾವಿನಮೂಲೆ, ಕೇಶವಮೂರ್ತಿ ಕಾವಿನಮೂಲೆ, ಸೀತಾರಾಮ ಶೆಟ್ಟಿ ನೆಟ್ಟಾರು, ಚಂದ್ರಹಾಸ ರೈ ಪುಡ್ಕಜೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…