ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಗತಿಪರ ಕೃಷಿಕ ಪಿ. ರಾಮಚಂದ್ರ ಭಟ್ ದೇವಸ್ಯ, ಪರಿಸರ ಕಾಳಜಿ ಬಗ್ಗೆ ಮಾತನಾಡಿದರು. ಕ್ಲಬ್ ನ ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಯಸ್., ಪೂರ್ವಾಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ, ರವೀಂದ್ರ ಗೌಡ ಎಂ., ಎ. ಕೆ. ಮಣಿಯಾಣಿ, ಸದಸ್ಯರುಗಳಾದ ಮೋನಪ್ಪ ತಂಬಿನಮಕ್ಕಿ, ಐತಪ್ಪಗೌಡ ಕಾವಿನಮೂಲೆ, ಕೇಶವಮೂರ್ತಿ ಕಾವಿನಮೂಲೆ, ಸೀತಾರಾಮ ಶೆಟ್ಟಿ ನೆಟ್ಟಾರು, ಚಂದ್ರಹಾಸ ರೈ ಪುಡ್ಕಜೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…