ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಗತಿಪರ ಕೃಷಿಕ ಪಿ. ರಾಮಚಂದ್ರ ಭಟ್ ದೇವಸ್ಯ, ಪರಿಸರ ಕಾಳಜಿ ಬಗ್ಗೆ ಮಾತನಾಡಿದರು. ಕ್ಲಬ್ ನ ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಯಸ್., ಪೂರ್ವಾಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ, ರವೀಂದ್ರ ಗೌಡ ಎಂ., ಎ. ಕೆ. ಮಣಿಯಾಣಿ, ಸದಸ್ಯರುಗಳಾದ ಮೋನಪ್ಪ ತಂಬಿನಮಕ್ಕಿ, ಐತಪ್ಪಗೌಡ ಕಾವಿನಮೂಲೆ, ಕೇಶವಮೂರ್ತಿ ಕಾವಿನಮೂಲೆ, ಸೀತಾರಾಮ ಶೆಟ್ಟಿ ನೆಟ್ಟಾರು, ಚಂದ್ರಹಾಸ ರೈ ಪುಡ್ಕಜೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…