ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಗತಿಪರ ಕೃಷಿಕ ಪಿ. ರಾಮಚಂದ್ರ ಭಟ್ ದೇವಸ್ಯ, ಪರಿಸರ ಕಾಳಜಿ ಬಗ್ಗೆ ಮಾತನಾಡಿದರು. ಕ್ಲಬ್ ನ ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಯಸ್., ಪೂರ್ವಾಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಜೋಶಿ, ರವೀಂದ್ರ ಗೌಡ ಎಂ., ಎ. ಕೆ. ಮಣಿಯಾಣಿ, ಸದಸ್ಯರುಗಳಾದ ಮೋನಪ್ಪ ತಂಬಿನಮಕ್ಕಿ, ಐತಪ್ಪಗೌಡ ಕಾವಿನಮೂಲೆ, ಕೇಶವಮೂರ್ತಿ ಕಾವಿನಮೂಲೆ, ಸೀತಾರಾಮ ಶೆಟ್ಟಿ ನೆಟ್ಟಾರು, ಚಂದ್ರಹಾಸ ರೈ ಪುಡ್ಕಜೆ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…