ಸುಳ್ಯ: ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕ್ರೀಡಾಕೂಟ ಇಂದು ನಡೆಯಿತು.
ರಾಷ್ಟ್ರೀಯ ಕಬಡ್ಡಿ ಪಟು ಜಗದೀಶ್ ಕುಂಬ್ಳೆ ಮುಖ್ಯ ಅತಿಥಿಯಾಗಿದ್ದರು. ಜಗದೀಶ್ ಕುಂಬ್ಳೆ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಗಿರಿಜಾ ಶಂಕರ ತುದಿಯಡ್ಕ, ಆನಂದ ಖಂಡಿಗ, ಪ್ರಭಾಕರನ್ ನಾಯರ್, ಗಣೇಶ್ ಶರ್ಮ, ಅಚ್ಚುತ ಅಟ್ಲೂರು ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…