ಸುಳ್ಯ: ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕ್ರೀಡಾಕೂಟ ಇಂದು ನಡೆಯಿತು.
ರಾಷ್ಟ್ರೀಯ ಕಬಡ್ಡಿ ಪಟು ಜಗದೀಶ್ ಕುಂಬ್ಳೆ ಮುಖ್ಯ ಅತಿಥಿಯಾಗಿದ್ದರು. ಜಗದೀಶ್ ಕುಂಬ್ಳೆ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಗಿರಿಜಾ ಶಂಕರ ತುದಿಯಡ್ಕ, ಆನಂದ ಖಂಡಿಗ, ಪ್ರಭಾಕರನ್ ನಾಯರ್, ಗಣೇಶ್ ಶರ್ಮ, ಅಚ್ಚುತ ಅಟ್ಲೂರು ಮತ್ತಿತರರು ಉಪಸ್ಥಿತರಿದ್ದರು.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…