ಸುಳ್ಯ: ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕ್ರೀಡಾಕೂಟ ಇಂದು ನಡೆಯಿತು.
ರಾಷ್ಟ್ರೀಯ ಕಬಡ್ಡಿ ಪಟು ಜಗದೀಶ್ ಕುಂಬ್ಳೆ ಮುಖ್ಯ ಅತಿಥಿಯಾಗಿದ್ದರು. ಜಗದೀಶ್ ಕುಂಬ್ಳೆ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಗಿರಿಜಾ ಶಂಕರ ತುದಿಯಡ್ಕ, ಆನಂದ ಖಂಡಿಗ, ಪ್ರಭಾಕರನ್ ನಾಯರ್, ಗಣೇಶ್ ಶರ್ಮ, ಅಚ್ಚುತ ಅಟ್ಲೂರು ಮತ್ತಿತರರು ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…