ಸುಳ್ಯ: ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸೆ. 21ರಂದು ಹಮ್ಮಿಕೊಂಡ ರೋಟರಿ ರೈಡರ್ ಮೇನಿಯಾ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಕುರಿತು ಮಾಹಿತಿ ನೀಡುವ ಕುರಿತಾದ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೊ. ಭಾನುಪ್ರಕಾಶ್ ವಹಿಸಿದ್ದರು.
ಸಭೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಪರಿಸರವಾದಿ, ಮಲೆನಾಡು ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಅವರು ಮಾಹಿತಿ ನೀಡಿದರು. ಕ್ಲಬ್ ನ ಸದಸ್ಯರಿಗೆ ಎತ್ತಿನಹೊಳೆ ಹಾಗೂ ಗುಂಡ್ಯ ವಿದ್ಯುತ್ ಘಟಕದ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ವಿವರಣೆಯನ್ನೂ, ಪರಿಸರ ಕಾಳಜಿಯನ್ನು ಪ್ರತಿಯೊಬ್ಬ ಪ್ರಜೆಯಲ್ಲಿ ರೂಪಿಸುವ ಬಗ್ಗೆ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಅಸಿಸ್ಟೆಂಟ್ ಗವರ್ನರ್ ಡಾ. ಕೇಶವ ಪಿ. ಕೆ., ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರೊ. ಪುರುಷೋತ್ತಮ, ರೊ. ಜಿತೇಂದ್ರರವರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…