ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಅಗ್ನಿ ಶಮನದ ಮಾಹಿತಿ ಮತ್ತು ಪ್ರಾತ್ಯಕ್ಷಿತೆ

December 7, 2019
9:05 AM

ಸುಳ್ಯ: ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಗ್ನಿ ಶಮನ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳದ ಕೆ.ಎಂ ಅಬ್ರಾಹಂ ಅಗ್ನಿ ಅನಾಹುತದ ಸಂದರ್ಭದಲ್ಲಿ ಅಗ್ನಿ ಶಮನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು. ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ವಿಶ್ವನಾಥ ಪೂಜಾರಿ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೊತ್ತಮ ಕೆ.ಜಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಜೀತೇಂದ್ರ ಎನ್.ಎ, ಪ್ರಭಾಕರನ್ ನಾಯರ್, ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ರೋಟರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಕೆ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿ ನಾಯಕ ಚಿಂತನ್ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ನಾಯಕಿ ಶರಣ್ಯ ಬೇರಿಕೆ ವಂದಿಸಿದರು. ಚಿತ್ಕಲ ಭಾರಾಧ್ವಜ್ ಪ್ರಾರ್ಥಿಸಿದರು, ಶಮಾ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕೆ.ವಿಶ್ವನಾಥ ಪೂಜಾರಿ ನೇತೃತ್ವದಲ್ಲಿ ಅಗ್ನಿ ಶಮನದ ಪ್ರಾತ್ಯಕ್ಷಿತೆ ನಡೆಸಲಾಯಿತು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ
July 3, 2025
7:00 AM
by: ದ ರೂರಲ್ ಮಿರರ್.ಕಾಂ
ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |
July 3, 2025
12:24 AM
by: The Rural Mirror ಸುದ್ದಿಜಾಲ
ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ
July 3, 2025
12:10 AM
by: The Rural Mirror ಸುದ್ದಿಜಾಲ
ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?
July 3, 2025
12:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group