ಸುಳ್ಯ: ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಗ್ನಿ ಶಮನ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳದ ಕೆ.ಎಂ ಅಬ್ರಾಹಂ ಅಗ್ನಿ ಅನಾಹುತದ ಸಂದರ್ಭದಲ್ಲಿ ಅಗ್ನಿ ಶಮನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು. ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ವಿಶ್ವನಾಥ ಪೂಜಾರಿ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೊತ್ತಮ ಕೆ.ಜಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಜೀತೇಂದ್ರ ಎನ್.ಎ, ಪ್ರಭಾಕರನ್ ನಾಯರ್, ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ರೋಟರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಕೆ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ನಾಯಕ ಚಿಂತನ್ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ನಾಯಕಿ ಶರಣ್ಯ ಬೇರಿಕೆ ವಂದಿಸಿದರು. ಚಿತ್ಕಲ ಭಾರಾಧ್ವಜ್ ಪ್ರಾರ್ಥಿಸಿದರು, ಶಮಾ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕೆ.ವಿಶ್ವನಾಥ ಪೂಜಾರಿ ನೇತೃತ್ವದಲ್ಲಿ ಅಗ್ನಿ ಶಮನದ ಪ್ರಾತ್ಯಕ್ಷಿತೆ ನಡೆಸಲಾಯಿತು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…