ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

September 5, 2019
12:02 PM

ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್  ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror