ಸುದ್ದಿಗಳು

ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

Advertisement

ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್  ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

54 minutes ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

7 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

7 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

8 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

18 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago