Advertisement
ಸುದ್ದಿಗಳು

ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

Share

ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್  ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

4 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

8 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

18 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

19 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

19 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

1 day ago