ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.
ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.