ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.
ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…