ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.
ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…