ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.
ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…