Advertisement
ಕಲೆ-ಸಂಸ್ಕೃತಿ

ರೋಟರಿ ಸುಳ್ಯದ ವತಿಯಿಂದ ಓಣಂ ಆಚರಣೆ

Share

ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ  ಆಚರಿಸಲಾಯಿತು.

ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ  ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.

ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

4 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

6 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

10 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

13 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

14 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago