ಸುಳ್ಯ: 1971ರಲ್ಲಿ ಪ್ರಾರಂಭಗೊಂಡ ಸುಳ್ಯ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ 2020-21ನೇ ಸಾಲಿನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಸುವರ್ಣ ಮಹೋತ್ಸವ ಆಚರಣಾ ಸಮಿತಿಯನ್ನು ರಚಿಸಲಾಗಿದೆ.
ಅಧ್ಯಕ್ಷರಾಗಿ ಕೆ.ಸೀತಾರಾಮ ರೈ ಸವಣೂರು, ಕಾರ್ಯದರ್ಶಿಯಾಗಿ ಸಿಎ ಗಣೇಶ್ ಭಟ್.ಪಿ ಆಯ್ಕೆಯಾಗಿದ್ದಾರೆ.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…