ಮಡಿಕೇರಿ: ವಿರಾಜಪೇಟೆ ತಹಶೀಲ್ದಾರ್ ಪುರಂದರ ಅವರು ತಮ್ಮ ಕಚೇರಿಯಲ್ಲೇ ಶುಕ್ರವಾರ ಲಂಚ ಸ್ವೀಕರಿಸುವಾಗ ಏಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿರಾಜಪೇಟೆ ತಾಲೂಕು ತೂಚಮಕೇರಿಯ ನಿವಾಸಿ ಪಿ ಎಂ ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್ ಅವರು ಸಿಬ್ಬಂದಿ ಜಾಗೃತ್ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತಿದ್ದಾಗ ಏಸಿಬಿ ಡಿವೈಎಸ್ಪಿ ಪೂರ್ಣಚಂದ್ರ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ಧಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಯುತ್ತಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…