ಸುದ್ದಿಗಳು

ಲಕ್ಷದೀಪೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಜ್ಜಾಗುತ್ತಿದೆ : ಗುರ್ಜಿ ಪೂಜೆಗೆ ಸಿದ್ಧವಾಗುತ್ತಿದೆ ಕಾಶಿಕಟ್ಟೆ

Share

ಸುಬ್ರಹ್ಮಣ್ಯ:  ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.  ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

Advertisement

ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ  ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ  ನಡೆಯಲಿದೆ.

ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

3 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

3 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

15 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

16 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

16 hours ago