Advertisement
ಸುದ್ದಿಗಳು

ಲಕ್ಷದೀಪೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಜ್ಜಾಗುತ್ತಿದೆ : ಗುರ್ಜಿ ಪೂಜೆಗೆ ಸಿದ್ಧವಾಗುತ್ತಿದೆ ಕಾಶಿಕಟ್ಟೆ

Share

ಸುಬ್ರಹ್ಮಣ್ಯ:  ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.  ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

Advertisement
Advertisement

ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ  ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ  ನಡೆಯಲಿದೆ.

ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

10 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

10 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago