ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…