ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…