ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…