ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…