ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…