ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…