Advertisement
MIRROR FOCUS

ಲಕ್ಷದೀಪೋತ್ಸವದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಬಗ್ಗೆ ಅರಿವು

Share

ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.

ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago