MIRROR FOCUS

ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ವ್ಯವಹಾರ ಸುಲಲಿತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.

Advertisement

ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು ಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ “ಕಾಯಕವೇ ಕೈಲಾಸ” ಎಂದು ನಂಬಿ ಪುಟ್ಟ ಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ.

ಎಲ್ಲಾಖರ್ಚು, ವೆಚ್ಚ ಕಳೆದು ದಿನಕ್ಕೆ ಇನ್ನೂರು ರೂ.ನಿವ್ವಳ ಲಾಭಗಳಿಸುತ್ತೇನೆ. ಇದರಲ್ಲೆ ತನಗೆ ತೃಪ್ತಿ, ಸಂತೋಷವಿದೆ ಎಂದು ಲಲಿತಮ್ಮ ಮಂದಹಾಸ ಬೀರುತ್ತಾರೆ.
ವ್ಯವಹಾರದಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾರೆ ಲಲಿತಮ್ಮ.
ಸಾಮಾನ್ಯವಾಗಿ 60ರ ನಂತರ ಅರಳು ಮರಳು ಎನ್ನುತ್ತಾರೆ. ಆದರೆ ಲಲಿತಮ್ಮನ ಜೀವನದಲ್ಲಿ 60ರ ಹರೆಯ ಮರಳಿ ಅರಳುವ ಪ್ರಾಯ. ಏಕೆಂದರೆ ಅವರಲ್ಲಿ ಜೀವನ ಪ್ರೀತಿ ಹಾಗೂ ಲವಲವಿಕೆ ನಿತ್ಯನೂತನವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…

59 minutes ago

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?

ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…

1 hour ago

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…

2 hours ago

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

11 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

11 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

11 hours ago