ಸುಳ್ಯ: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆಯು ನಡೆಯಿತು.
ಈ ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ ಮಾಧವ ಬಿ.ಕೆ ಉದ್ಘಾಟಿಸಿದರು. ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆ ಮೇ ಲು ಸ್ವಾಗತಿಸಿ ಪ್ರಾಸ್ಥಾ ವಿಕವಾಗಿ ಮಾತನಾಡಿದರು. ಜೂನ್ 8 ಮತ್ತು 9 ರಂದು ನಡೆಯುವ ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಸಂಯೋಜಕ ದಿನೇಶ್ ಮಡಪಾಡಿ, ಪ್ರಧಾನ ಕಾರ್ಯದರ್ಶಿ ಪಿ ಸ್ ಗಂಗಾಧರ ಉಪಾಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಶುಭಹಾರೈಸಿದರು. ದಾಮೋದರ್ ನೇರಳ ವಂದಿಸಿದರು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…