ಸುಳ್ಯ: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆಯು ನಡೆಯಿತು.
ಈ ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ ಮಾಧವ ಬಿ.ಕೆ ಉದ್ಘಾಟಿಸಿದರು. ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆ ಮೇ ಲು ಸ್ವಾಗತಿಸಿ ಪ್ರಾಸ್ಥಾ ವಿಕವಾಗಿ ಮಾತನಾಡಿದರು. ಜೂನ್ 8 ಮತ್ತು 9 ರಂದು ನಡೆಯುವ ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಸಂಯೋಜಕ ದಿನೇಶ್ ಮಡಪಾಡಿ, ಪ್ರಧಾನ ಕಾರ್ಯದರ್ಶಿ ಪಿ ಸ್ ಗಂಗಾಧರ ಉಪಾಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಶುಭಹಾರೈಸಿದರು. ದಾಮೋದರ್ ನೇರಳ ವಂದಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…