ಸುಳ್ಯ: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆಯು ನಡೆಯಿತು.
ಈ ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ ಮಾಧವ ಬಿ.ಕೆ ಉದ್ಘಾಟಿಸಿದರು. ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆ ಮೇ ಲು ಸ್ವಾಗತಿಸಿ ಪ್ರಾಸ್ಥಾ ವಿಕವಾಗಿ ಮಾತನಾಡಿದರು. ಜೂನ್ 8 ಮತ್ತು 9 ರಂದು ನಡೆಯುವ ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಸಂಯೋಜಕ ದಿನೇಶ್ ಮಡಪಾಡಿ, ಪ್ರಧಾನ ಕಾರ್ಯದರ್ಶಿ ಪಿ ಸ್ ಗಂಗಾಧರ ಉಪಾಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಶುಭಹಾರೈಸಿದರು. ದಾಮೋದರ್ ನೇರಳ ವಂದಿಸಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…