ಸುಳ್ಯ: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆಯು ನಡೆಯಿತು.
ಈ ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ ಮಾಧವ ಬಿ.ಕೆ ಉದ್ಘಾಟಿಸಿದರು. ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆ ಮೇ ಲು ಸ್ವಾಗತಿಸಿ ಪ್ರಾಸ್ಥಾ ವಿಕವಾಗಿ ಮಾತನಾಡಿದರು. ಜೂನ್ 8 ಮತ್ತು 9 ರಂದು ನಡೆಯುವ ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಸಂಯೋಜಕ ದಿನೇಶ್ ಮಡಪಾಡಿ, ಪ್ರಧಾನ ಕಾರ್ಯದರ್ಶಿ ಪಿ ಸ್ ಗಂಗಾಧರ ಉಪಾಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಶುಭಹಾರೈಸಿದರು. ದಾಮೋದರ್ ನೇರಳ ವಂದಿಸಿದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…