ಸುಳ್ಯ: ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಲಗೋರಿ ಆಟದ ತೀರ್ಪುಗಾರರ ಪರೀಕ್ಷೆ ಗುರುವಾರ ನಡೆಯಿತು.
ದ. ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಉಪಾಧ್ಯಕ್ಷ ಮಾಧವ ಬಿ.ಕೆ ಉದ್ಘಾಟಿಸಿದರು. ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ನ ಪ್ರ ಕಾರ್ಯದರ್ಶಿ ದೊಡ್ಡಣ್ಣ ಬರೆ ಮೇಲು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಸಂಯೋಜಕರಾದ ದಿನೇಶ್ ಮಡಪ್ಪಾಡಿ, ಪ್ರ ಕಾರ್ಯದರ್ಶಿ ಪಿ. ಎಸ್ ಗಂಗಾಧರ , ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ಶುಭಹಾರೈಸಿದರು.
ದಾಮೋದರ್ ನೇರಳ ವಂದಿಸಿದರು. ಲಗೋರಿ ಆಟದ ತೀರ್ಪುಗಾರರ ಪರೀಕ್ಷೆಯಲ್ಲಿ ದ ಕ ಜಿಲ್ಲೆಯ 18 ಜನ ತೀರ್ಪುಗಾರರು ಭಾಗ ವಹಿಸಿದ್ದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…