ನವದೆಹಲಿ: ಇಂದು ಮುಂಜಾನೆ 3:37 ರ ಸುಮಾರಿಗೆ ಲಡಾಖ್ನ ಕಾರ್ಗಿಲ್ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಕಾರ್ಗಿಲ್ನ ವಾಯುವ್ಯ ದಿಕ್ಕಿನಲ್ಲಿ 433 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ (ಎನ್ಸಿಎಸ್) ತಿಳಿಸಿದೆ.ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಕಳೆದ ಎರಡು ದಿನಗಳಲ್ಲಿ ದೆಹಲಿ ಸೇರಿದಂತೆ ವಿವಿದೆಡೆ ಸಣ್ಣ ಪ್ರಮಾಣದಲ್ಲಿ ಭೂಕಂಪ ಉಂಟಾಗಿತ್ತು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…