ನವದೆಹಲಿ: ಇಂದು ಮುಂಜಾನೆ 3:37 ರ ಸುಮಾರಿಗೆ ಲಡಾಖ್ನ ಕಾರ್ಗಿಲ್ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಕಾರ್ಗಿಲ್ನ ವಾಯುವ್ಯ ದಿಕ್ಕಿನಲ್ಲಿ 433 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ (ಎನ್ಸಿಎಸ್) ತಿಳಿಸಿದೆ.ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಕಳೆದ ಎರಡು ದಿನಗಳಲ್ಲಿ ದೆಹಲಿ ಸೇರಿದಂತೆ ವಿವಿದೆಡೆ ಸಣ್ಣ ಪ್ರಮಾಣದಲ್ಲಿ ಭೂಕಂಪ ಉಂಟಾಗಿತ್ತು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…