ಲಾಕ್ಡೌನ್ ಅಪ್ಡೇಟ್ಸ್ | ಲಾಕ್ಡೌನ್‌ ನಿಯಮ ಉಲ್ಲಂಘನೆ | 211 ವಾಹನ ಮುಟ್ಟುಗೋಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು  ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌ ತಿಳಿಸಿದ್ದಾರೆ.

Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಹರ್ಷ, ಲಾಕ್ಡೌನ್ ನಿಯಮ  ಉಲ್ಲಂಘನೆ ಮಾಡಿದ ಕಾರಣದಿಂದ  211 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಇದರಿಂದಾಗಿ ನಾನು ಸಂತೋಷವಾಗಿಲ್ಲ. ನೀವು ಸಂತೋಷವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಸೂಚನೆಗಳನ್ನು ಅನುಸರಿಸಿ. ಕೊರೊನಾ ಸಾಂಕ್ರಾಮಿಕದಿಂದ ನಿಮ್ಮನ್ನು ಉಳಿಸಿ ಮತ್ತು ಇತರರಿಗೆ ಅಪಾಯವನ್ನುಂಟುಮಾಡಬೇಡಿ. ನಿಯಮಗಳನ್ನು ಜಾರಿಗೊಳಿಸಲು ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಮನೆಯಲ್ಲಿಯೇ ಇರಿ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ನಗರದಲ್ಲಿ ಶನಿವಾರ ರಸ್ತೆಗಳಿದ ಸುಮಾರು 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಹಾಗೆಯೇ ದ.ಕ.ಜಿಲ್ಲಾ ಪೊಲೀಸರು 73 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

2 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

6 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

9 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

9 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

9 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

10 hours ago