Advertisement

ಲಾಕ್ಡೌನ್ ಅಪ್ಡೇಟ್ಸ್ | ಲಾಕ್ಡೌನ್‌ ನಿಯಮ ಉಲ್ಲಂಘನೆ | 211 ವಾಹನ ಮುಟ್ಟುಗೋಲು |

Share

ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು  ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಹರ್ಷ, ಲಾಕ್ಡೌನ್ ನಿಯಮ  ಉಲ್ಲಂಘನೆ ಮಾಡಿದ ಕಾರಣದಿಂದ  211 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಇದರಿಂದಾಗಿ ನಾನು ಸಂತೋಷವಾಗಿಲ್ಲ. ನೀವು ಸಂತೋಷವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಸೂಚನೆಗಳನ್ನು ಅನುಸರಿಸಿ. ಕೊರೊನಾ ಸಾಂಕ್ರಾಮಿಕದಿಂದ ನಿಮ್ಮನ್ನು ಉಳಿಸಿ ಮತ್ತು ಇತರರಿಗೆ ಅಪಾಯವನ್ನುಂಟುಮಾಡಬೇಡಿ. ನಿಯಮಗಳನ್ನು ಜಾರಿಗೊಳಿಸಲು ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಮನೆಯಲ್ಲಿಯೇ ಇರಿ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ನಗರದಲ್ಲಿ ಶನಿವಾರ ರಸ್ತೆಗಳಿದ ಸುಮಾರು 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಹಾಗೆಯೇ ದ.ಕ.ಜಿಲ್ಲಾ ಪೊಲೀಸರು 73 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

10 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago