ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ ಕೆಲವೊಂದು ಸೂಚನೆಗಳನ್ನು ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.
ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…