ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ ಕೆಲವೊಂದು ಸೂಚನೆಗಳನ್ನು ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.
ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…