ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ ಕೆಲವೊಂದು ಸೂಚನೆಗಳನ್ನು ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.
ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…