ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ ಕೆಲವೊಂದು ಸೂಚನೆಗಳನ್ನು ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.
ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…