ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ ಕೆಲವೊಂದು ಸೂಚನೆಗಳನ್ನು ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.
ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…