ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ ಕೆಲವೊಂದು ಸೂಚನೆಗಳನ್ನು ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.
ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…