ಲಾಕ್ಡೌನ್ ಅಪ್ಡೇಟ್ | ದ ಕ ಜಿಲ್ಲೆಗೆ ಸೋಮವಾರವೂ “ಪಾಸಿಟಿವ್ ನ್ಯೂಸ್ | ಕೊರೊನಾ ವೈರಸ್ ಸೋಂಕಿತ ಪ್ರಕರಣ ಇಲ್ಲ |

April 6, 2020
8:58 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ “ಪಾಸಿಟಿವ್ ನ್ಯೂಸ್”. ಸೋಮವಾರವೂ ಕೊರೊನಾ ವೈರಸ್ ಸೋಂಕಿತರ ಪ್ರಕರಣ ಪತ್ತೆಯಾಗಿಲ್ಲ. ಈ ನಡುವೆ ಮೊದಲ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರ ಜೊತೆಗೆ ಇತರ 4 ಮಂದಿಯೂ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ. ಎಲ್ಲರೂ ಕೂಡಾ ಗುಣಮುಖರಾಗಲಿದ್ದಾರೆ. ಯಾವುದೇ ಆತಂಕವಿಲ್ಲ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror