ಸುದ್ದಿಗಳು

ಲಾಕ್ಡೌನ್ ಪರಿಣಾಮ | ಚಂಡಮಾರುತದಲ್ಲೂ ಸಿಕ್ಕಿತು ಪರಿಶುದ್ಧ ಗಾಳಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ:  ಅರಬ್ಬೀ ಸಮುದ್ರದಲ್ಲಿ  ಉಂಟಾದ ಈ ಬಾರಿಯ ಚಂಡಮಾರುತ ನಿಸರ್ಗ ಮಹಾರಾಷ್ಟ್ರದ ಮುಂಬೈ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಅಪಾಯದಿಂದ ಪಾರಾಗಿದೆ. ಆದರೆ ಈ ಚಂಡಮಾರುತ  ಇನ್ನೊಂದು ಶುಭ ಸುದ್ದಿಯನ್ನೂ ನೀಡಿದೆ. ಇದು  ಪರಿಶುದ್ಧವಾದ ಗಾಳಿ. ಇದಕ್ಕೆ ಕಾರಣ ಲಾಕ್ಡೌನ್. ಅಂದರೆ ಪರಿಸರ ಮಾಲಿನ್ಯದಿಂದ ಬಹುಪಾಲು ಮುಕ್ತಿ.

Advertisement

ಪರಿಸರ ಮಾಲಿನ್ಯ ಅಥವಾ ಗಾಳಿಯ ಶುದ್ಧತೆಯನ್ನು  ಆಗಾಗ ಪರಿಶೀಲನೆ ಮಾಡಲಾಗುತ್ತದೆ. ಆದರೆ ಪ್ರತೀ ಬಾರಿ ಚಂಡಮಾರುತ ಹಾಗೂ ಭಾರೀ ಗಾಳಿ ಬಂದಾಗ ವಾಯು ಶುದ್ಧತೆಯನ್ನು  ಅಥವಾ ವಾಯು ಗುಣಮಟ್ಟದ ಸೂಚ್ಯಂಕ (AQI)  ಪರಿಶೀಲನೆ ಮಾಡಲಾಗುತ್ತದೆ.  ಈ ಬಾರಿಯ ನಿಸರ್ಗ ಚಂಡಮಾರುತದ ಬಳಿಕ ಪರಿಶೀಲನೆ ಮಾಡಿದಾಗ ವಾಯು ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 22 ಕ್ಕೆ ದಾಖಲಾಗಿದ್ದು ಇದು ಇತ್ತೀಚೆಗಿನ ವರದಿಯ ಪ್ರಕಾರ ಗಾಳಿಯ ಶುದ್ಧತೆ ಉತ್ತಮ ಗುಣಮಟ್ಟದ ವ್ಯಾಪ್ತಿಗೆ ಒಳಪಟ್ಟಿದೆ ಹಾಗೂ ಇದು ಈ ವರ್ಷದ ಅತ್ಯಂತ ಉತ್ತಮ ದಾಖಲಾತಿ  ಎಂದು  ಸಿಸ್ಟಂ ಆಫ್ ಏರ್ ಕ್ವಾಲಿಟಿ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಹೇಳಿದೆ.

ಸ್ವಚ್ಛವಾದ ಗಾಳಿಯು ಈಗ ಸಿಗುವಂತಾಗಿದೆ. ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವುದು  ಇದರ ಸಂಕೇತವಾಗಿದೆ. ವಾಯುಸಾಂದ್ರತೆ ಈ ಹಿಂದೆ 60 ಮೈಕ್ರೊಗ್ರಾಂಗಳಷ್ಟುಇದ್ದರೆ ಈಗ ತೀರಾ ಇಳಿಕೆಯಾಗಿದ್ದು 22 ಮೈಕ್ರೊಗ್ರಾಂಗಳಷ್ಟು ದಾಖಲಾಗಿದೆ. 

 

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

5 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

11 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

12 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

12 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

22 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago