( ಇಂಟರ್ನೆಟ್ ಚಿತ್ರ )
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಮೂಲಕ ಸಭೆ ನಡೆಸಿದರು. ಈ ಸಂದರ್ಭ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ, ಸಲಹೆ ಹಾಗೂ ಸದ್ಯದ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಕೆಯ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿರುವ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಸಭೆಯಲ್ಲಿ ಬಹುತೇಕ ಮುಖ್ಯಮಂತ್ರಿಗಳು ಕೊರೊನಾ ಸೋಂಕು ಹರಡುವಿಕೆ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆಸುವುದೇ ಸೂಕ್ತ ಎಂಬ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಮೇ 3ರ ಬಳಿಕ ಮತ್ತೆ 2 ವಾರ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಇವೆ.
ಪ್ರಧಾನಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಕೊರೊನಾ ನಿಯಂತ್ರಿಸಲು ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…