Advertisement
ಸುದ್ದಿಗಳು

ಲಾಕ್ಡೌನ್ ಸಡಿಲಿಕೆ | ದಕ ಜಿಲ್ಲೆಯಲ್ಲಿ ಗುರುವಾರ ಬಳಿಕ ನಿರ್ಧಾರ | ಜಿಲ್ಲೆಯಲ್ಲಿ ಹಲವು ಕಂಟೈನ್ಮೆಂಟ್ ಪ್ರದೇಶ ಇರುವುದರಿಂದ ಎಚ್ಚರಿಕೆ ಅಗತ್ಯ |

Share

ಮಂಗಳೂರು:  ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸಡಿಲಿಕೆ ಮಾಡುವ ಬಗ್ಗೆ ಸಭೆ ನಡೆಸಿ ಜಿಲ್ಲೆಯ ಸ್ಥಿತಿಗತಿ ಗಮನಿಸಿದ ಬಳಿಕವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾಟ್ ಸ್ಫಾಟ್ ಅಥವಾ ರೆಡ್ ಝೋನ್ ವಲಯದಲ್ಲಿ ಇರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ವಸ್ತುಸ್ಥಿತಿ ತಿಳಿಯಬೇಕಿದೆ.ಇಲ್ಲಿ ಈಗಾಗಲೇ ಕಂಟೈನ್ಮೆಂಟ್ ವಲಯ ಮಾಡಲಾಗಿದೆ ಇದೆಲ್ಲಾ ಗಮನಿಸಿದ ಬಳಿಕವೇ ಕ್ರಮ ಕೈಗೊಳ್ಳಲಾಗುತ್ತದೆ , ಹೀಗಾಗಿ ಎ.23 ರಂದು ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಗುವುದು. ಸಭೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.  ಜಿಲ್ಲಾಡಳಿತವು ಲಾಕ್ಡೌನ್ ಸಡಿಲಿಕೆ ನಿಯಮದ ಬಗ್ಗೆ ಅಧಿಕೃತ ಆದೇಶ ಹೊರಡಿಸದ ಹೊರತು ಲಾಕ್ಡೌನ್ ಉಲ್ಲಂಘನೆ ಮಾಡುವಂತಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

8 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

14 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

14 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

23 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

2 days ago