ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಬಂದ 75 ಮಂದಿಯ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಲಾಕ್ಡೌನ್ ಸಡಿಲಿಕೆ ನಡುವೆಯೂ ಈ ವರದಿ ನೆಮ್ಮದಿ ತಂದಿದೆ.
ಸೋಮವಾರದಂದು ಒಟ್ಟು 49ಮಂದಿ ತಪಾಸಣೆಗೊಳಪಟ್ಟಿದ್ದಾರೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. ಈವರೆಗೆ ಒಟ್ಟು 40,206 ಮಂದಿ ಸ್ಕ್ರ್ರೀನಿಂಗ್ಗೊಳಪಟ್ಟಿದ್ದಾರೆ. 33 ಮಂದಿ ಎನ್ಐಟಿಕೆ ಸುರತ್ಕಲ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಎಸ್ಐ ಹಾಸ್ಪಿಟಲ್ನಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…